Saturday, July 11, 2026
Saturday, July 11, 2026

Ambedkar Jayanti 2025 ಶಿವಮೊಗ್ಗದ ಮಾರ್ನವಮಿ ಬೈಲಿನಲ್ಲಿ ಮಾನವತಾವಾದಿ ಡಾ.ಅಂಬೇಡ್ಕರ್ ದಿನಾಚರಣೆ

Date:

Ambedkar Jayanti 2025 ಶಿವಮೊಗ್ಗ ಜಿಲ್ಲಾ ತೆಲುಗು ‌ಅರುಂಧತಿ ಆದಿಕರ್ನಾಟಕ ಸಮಾಜದಿಂದ ಹಾಗೂ ಮಾರ್ನಮಿ ಬೈಲ್ ನ ಮೂರನೇ ತಿರುವಿನ ಹಲವು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 134 ನೇ ಅಂಬೇಡ್ಕರ್ ಜಯಂತಿಯನ್ನು ಮಾರ್ನಮಿ ಬೈಲ್ ನ ಮೂರನೇ ತಿರುವಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ರಾಜಶೇಖರ್, ಶಾಂತಯ್ಯ, ಪೆಂಚಲಯ್ಯ, ಎಸ್.ಜಿ‌‌.ಮಂಜಣ್ಣ, ಚಿನ್ನಸ್ವಾಮಿ, ರಮೇಶ, ಶ್ರೀಧರ್ ಸೇರಿದಂತೆ ಮೂರನೇ ತಿರುವಿನ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...