Saturday, May 16, 2026
Saturday, May 16, 2026

Mayuri Dance Arts Centre ದೆಹಲಿಯಲ್ಲಿ ಕೆಂಪೇಗೌಡ ರಾಷ್ಟ್ರೀಯ ಉತ್ಸವಕ್ಕೆ ಶಿವಮೊಗ್ಗದ ಮಯೂರಿ ನೃತ್ಯ ಕಲಾಕೇಂದ್ರದ ತಂಡ ಆಯ್ಕೆ

Date:

Mayuri Dance Arts Centre ದೆಹಲಿ ಮತ್ತು ಅಯೋದ್ಯೆಯಲ್ಲಿ ನಡೆಯುತ್ತಿರುವ ನೃತ್ಯ ಕಾರ್ಯಕ್ರಮಕ್ಕೆ ಏ. 18ರ ಶುಕ್ರವಾರದಂದು ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಕೆಂಪೇಗೌಡ ರಾಷ್ಟ್ರೀಯ ಉತ್ಸವದಲ್ಲಿ ಮತ್ತು ಏ. 21ರ ಸೋಮವಾರ ಅಯೋದ್ಯಯ ರಾಮ ಮಂದಿರದಲ್ಲಿ ನಡೆಯಲಿರುವ ಭರತನಾಟ್ಯ ಕಾರ್ಯಕ್ರಮಕ್ಕೆ ಶಿವಮೊಗ್ಗದ ಮಯೂರಿ ನೃತ್ಯ ಕಲಾ ಕೇಂದ್ರದ ಗುರುಗಳಾದ ವಿದುಶಿ ಶ್ರೀಮತಿ ಶ್ವೇತಾ ಪ್ರಕಾಶ್ ಮತ್ತು ಅವರು ತಮ್ಮ ತಂಡದೊಂದಿಗೆ ಭರತನಾಟ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Mayuri Dance Arts Centre ಮಯೂರಿ ನೃತ್ಯ ಕಲಾ ಕೇಂದ್ರದ ಗುರುಗಳಾದ ವಿದುಶಿ ಶ್ರೀಮತಿ ಶ್ವೇತಾ ಪ್ರಕಾಶ್ ಮತ್ತು ಅವರ ತಂಡದ ನೃತ್ಯ ಕಲಾವಿದರಾದ ಸಾಂಚಿ ಪಿ., ವೈಷ್ಣವಿ ಎಸ್., ರಶ್ಮಿ, ದಾವಿನ್ಯ, ವಿಸ್ಮಿತ, ಭಾವನ, ಸನ್ನಿಧಿ, ಶಿವಾನಿ ಅವರಿಗೆ ಕೇಂದ್ರ ಮತ್ತು ಪೋಷಕರು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...