Monday, December 8, 2025
Monday, December 8, 2025

CET Exam ವಿಪ್ರ ವಿದ್ಯಾರ್ಥಿಗೆ ಸಿಇಟಿ ಪರೀಕ್ಷಾ ಹಾಜರಾತಿಗೆ ಮುನ್ನ ಜನಿವಾರ ತೆಗೆಯಲು ತಾಕೀತು ವ್ಯಾಪಕ ಖಂಡನೆ

Date:

CET Exam ಎಲ್ಲೆಡೆ ಸಿಇಟಿ ಪರೀಕ್ಷೆಗಳು ನಡೆಯುತ್ತಿದ್ದು ಪರೀಕ್ಷಾ ಕೊಠಡಿಗೆ ಕೆಲ ವಸ್ತುಗಳನ್ನು ವಿದ್ಯಾರ್ಥಿಗಳು ತೆಗೆದುಕೊಂಡು ಹೋಗಬಾರದೆಂಬ ನಿಯಮವಿದೆ. ಆದರೆ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿ ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ಸೆಕ್ಯೂರಿಟಿ ಸಿಬ್ಬಂದಿ ಆತನನ್ನು ತಡೆದು ಜನಿವಾರವನ್ನು ತೆಗೆಯುವಂತೆ ತಾಕಿತು ಮಾಡಿದ್ದು ಬೆಳಕಿಗೆ ಬಂದಿದೆ. ಇದು ಖಂಡನೀಯ ಈ ಘಟನೆ ಬ್ರಾಹ್ಮಣ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆಯನ್ನು ಉಂಟು ಮಾಡಿದ್ದು ಜನಿವಾರ ತೆಗೆದು ಪರೀಕ್ಷೆ ಬರೆಯಬೇಕೆಂಬ ಸುತ್ತಲೇ ಏನಾದರೂ ಇದೆಯೇ? ಸಾಮಾನ್ಯ ಜ್ಞಾನವಿಲ್ಲದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದು ದುರದೃಷ್ಟಕರ ಜನಿವಾರ ತೆಗೆಯಲು ಹೇಳಿದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮತ್ತು ಕ್ಷಮಾಪಣೆ ಕೇಳಲು ಅಗ್ರಹಿಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕೆಂದು ಕಾಂಗ್ರೆಸ್ ಮುಖಂಡರಾದ ಪಿಎಂ ಮಾಲತೇಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...