Thursday, December 18, 2025
Thursday, December 18, 2025

Madhu Bangarappa ಹೊಸನಗರ ಈಡಿಗರ ಭವನದಲ್ಲಿ ಏಪ್ರಿಲ್ 21, ಸಚಿವ ಮಧು ಬಂಗಾರಪ್ಪ”ಜನ ಸ್ಪಂದನ” ಕಾರ್ಯಕ್ರಮ

Date:

Madhu Bangarappa ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.

Madhu Bangarappa ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‌ಗಳನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...