Thursday, December 18, 2025
Thursday, December 18, 2025

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕನಕದಾಸರ ಕೀರ್ತನೆ ಗಾಯನ ಸ್ಪರ್ಧೆ

Date:

ಶಿವಮೊಗ್ಗ ಕನಕ ಭಜನಾ ಮಂಡಳಿಯವರು ದಶಮಾನೋತ್ಸವ ಕಾರ್ಯಕ್ರಮವನ್ನು ಜಯಂತಿ ಪರಮೇಶ್ವರ್ ರವರ ಮನೆಯಲ್ಲಿ ಆಚರಣೆ ಮಾಡಿದರು. ಸವಿನೆನಪಿಗಾಗಿ ಕನಕದಾಸರ ಕೀರ್ತನೆಗಳ ಗಾಯನ ಸ್ಪರ್ಧೆ ಯನ್ನು ಶಿವಮೊಗ್ಗದ ಆಯ್ದ ಭಜನಾ ಮಂಡಳಿಗಳಿಗೆ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ, ಉತ್ತರ ಕರ್ನಾಟಕದ ಭಜನಾ ಪರಿಷತ್ತಿನ ಸಂಚಾಲಕರಾದ
ಡಾ , ವಿಜೇಂದ್ರ ಚಾರ್ ಜೋಷಿಗಳು ಮಂತ್ರಾಲಯ,
ನೂತನ ಜಿಲ್ಲಾ ಭಜನಾ ಪರಿಷತ್ತಿನ ಅಧ್ಯಕ್ಷ ವೇ/ ಬ್ರ ಸಂದೇಶ್ ಉಪಾಧ್ಯಯ,
ಕಾರ್ಯದರ್ಶಿ ಶಬರೀಶ್ ಕಣ್ಣನ್, ಅಂಕಣಗಾರ್ತಿ ಶ್ರೀರಂಜನಿ ದತ್ತಾತ್ರಿ,
ಮಹಾನಗರ ಪಾಲಿಕೆಯ ಮಾಜಿ ಸದಸ್ಯ ರಾಹುಲ್ ಪಿ ಬಿದರೆ, ಕನಕ ಭಜನಾ ಮಂಡಳಿ ಅಧ್ಯಕ್ಷರಾದ ಗೀತಾ ನಾಗರಾಜ್, ಕಾರ್ಯದರ್ಶಿ ರಾಣಿ ರಾಜು, ಉಪಾಧ್ಯಕ್ಷೆ ಸಪ್ನಾ ಸುರೇಶ್ ಹಾಗೂ ಆಡಳಿತ ಮಂಡಳಿಯ ಕಾರ್ಯಕಾರಿ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...