Sunday, August 2, 2026
Sunday, August 2, 2026

eAsset ಇ-ಸ್ವತ್ತು ದಾಖಲೀಕರಣ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ- ಪ್ರಿಯಾಂಕ ಖರ್ಗೆ

Date:

eAsset ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳನ್ನು ಒಳಗೊಂಡ ಇ – ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...