Saturday, May 16, 2026
Saturday, May 16, 2026

Mathura Paradise ಏಪ್ರಿಲ್ 22, ಶಿವಮೊಗ್ಗದಲ್ಲಿ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ಸಂವಾದ ಕಾರ್ಯಕ್ರಮ

Date:

Mathura Paradise ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್ ಓನರ‍ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರು ಕೆಎಸ್‌ಎಚ್‌ಎ ಸಹಕಾರದೊಂದಿಗೆ ಏ.22ರಂದು ಬೆಳಗ್ಗೆ 10.30ಕ್ಕೆ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ವಿಷಯ ಕುರಿತು ವಿಶೇಷ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Mathura Paradise ಕಾರ್ಯಕ್ರಮದಲ್ಲಿ ಕೆಎಸ್‌ಎಚ್‌ಎ ಅಧ್ಯಕ್ಷ ಜಿ.ಕೆ.ಶೆಟ್ಟಿ, ಆಹಾರೋದ್ಯಮಿ ಗೋಪಾಡಿ ಶ್ರೀನಿವಾಸರಾವ್, ಶಿವಮೊಗ್ಗ ಹೋಟೆಲ್ ಓನರ‍ಸ್ ಅಸೋಸಿಯೇಷನ್ ಅಧ್ಯಕ್ಷ ಶಂಕರ ನಾರಾಯಣ ಹೊಳ್ಳ, ಕಾರ್ಯದರ್ಶಿ ಎನ್.ಗೋಪಿನಾಥ್, ಬಿಬಿಎಚ್‌ಎ ಗೌರವಾಧ್ಯಕ್ಷ ಪಿ.ಸಿ.ರಾವ್, ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ, ಕಾರ್ಯದರ್ಶಿ ವಿರೇಂದ್ರ ಕಾಮತ್, ಕುವೆಂಪು ವಿವಿ ಅಸಿಸ್ಟೆಂಟ್ ಪ್ರೋಫೆಸರ್ ಶ್ರೀಕಾಂತ್ ಭಾಗವಹಿಸುವರು. ಹೋಟೆಲ್ ಉದ್ಯಮದಾರರು ಸಂವಾದದಲ್ಲಿ ಪಾಲ್ಗೊಳ್ಳುವಂತೆ ಶಿವಮೊಗ್ಗ ಹೋಟೆಲ್ ಓನರ‍ಸ್ ಅಸೋಸಿಯೇಷನ್ ಕಾರ್ಯದರ್ಶಿ ಎನ್.ಗೋಪಿನಾಥ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...