Thursday, September 10, 2026
Thursday, September 10, 2026

CM Siddharamaiah ಪಹಲ್ಗಾಂ ನಿಂದ ಉಳಿದ 180‌ ಕನ್ನಡಿಗರು ಕರ್ನಾಟಕಕ್ಕೆ ಸುರಕ್ಷಿತವಾಗಿ ಕರೆತಂದ ಸಚಿವ‌ ಸಂತೋಷ್ ಲಾಡ್

Date:

CM Siddharamaiah ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಆದೇಶದ ಮೇರೆಗೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಸಿಲುಕಿದ್ದ ಕಾರ್ಮಿಕ ಸಚಿವರುಕನ್ನಡಿಗರನ್ನು ಕರೆತಂದಿದ್ದಾರೆ.

ಸಿಎಂ ಸೂಚನೆ ಮೇರೆಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಅವರು ಪಹಲ್ಗಮ್ನಿಂದ ಸುಮಾರು 180 ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತಂದಿದ್ದಾರೆ.

ಬುಧವಾರ ಬೆಳಗಿನ ಜಾವ 3.00 ಕ್ಕೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಕನ್ನಡಿಗರನ್ನು ಕರೆತಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...