Friday, August 14, 2026
Friday, August 14, 2026

CM Siddharamaiah ಪಹಲ್ಗಾಮ್ ನರಮೇಧ.ರಾಜ್ಯ ಸಚಿವ ಸಂಪುಟ ದಿಂದ ಖಂಡನಾ ನಿರ್ಣಯ- ಸಿದ್ಧರಾಮಯ್ಯ

Date:

CM Siddharamaiah ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ಸಂತಾಪ ಸಲ್ಲಿಸಲು ತೀರ್ಮಾನಿಸಿದೆ. ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾಲತಾಣ x ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಉಗ್ರರ ದಾಳಿಗಳನ್ನು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು.

ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲು ತೀರ್ಮಾನಿಸಲಾಗಿದೆ.

CM Siddharamaiah ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರವು ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಇಂದು ನಡೆದ ಸಂಪುಟ ಸಭೆಯು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...