Tuesday, February 3, 2026
Tuesday, February 3, 2026

Department of Youth Empowerment and Sports ಸಾಗರದ ಕ್ರೀಡಾ ಇಲಾಖೆ ಈಜುಕೊಳ ದುರಸ್ಥಿ ಪೂರ್ಣ, ಈಜು ತರಬೇತಿಗೆ ಸಿದ್ಧ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಸಾಗರ ತಾಲೂಕಿನ ವಿಜಯನಗರದಲ್ಲಿರುವ ಈಜುಕೊಳದ ದುರಸ್ಥಿ ಕಾರ್ಯ ಪೂರ್ಣಗೊಂಡಿದ್ದು, ಮೇ. 01 ರಂದು ಪುನಃ ಚಾಲನೆಗೊಳ್ಳಲಿದೆ.

ಮೇ. 03 ರಿಂದ 25 ರವರೆಗೆ 21 ದಿನಗಳ ಬೇಸಿಗೆಯ ವಿಶೇಷ ಈಜು ತರಬೇತಿ ಶಿಬಿರವನ್ನು ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ನಡೆಸಲಾಗುತ್ತಿದ್ದು, ಆಸಕ್ತ 5 ವರ್ಷ ಮೇಲ್ಪಟ್ಟವರಿಂದ ಅರ್ಜಿ ಆಹ್ವಾನಿಸಿದೆ.

ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳಲಿಚ್ಚಿಸುವ ಕ್ರೀಡಾಸಕ್ತರು ಮಾಹಿತಿಗಾಗಿ ಮೊ.ಸಂ.: 8073085412/ 9731233184/ 9008982197 ಗಳನ್ನು ಸಂಪರ್ಕಿಸುವಂತೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ತರಬೇತಿ ಶಿಬಿರದ ಶುಲ್ಕ ಒಬ್ಬರಿಗೆ ರೂ. 1,500/- ಗಳನ್ನು ನಿಗದಿಪಡಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...