Saturday, May 30, 2026
Saturday, May 30, 2026

ಚಿತ್ರದುರ್ಗ ಜಿಲ್ಲೆಯ “ಕನ್ನಡ ಸಂಪಿಗೆ” ಪತ್ರಕರ್ತ ಟಿ.ತಿಪ್ಪೆಸ್ವಾಮಿ “ಬಸವಸೇವಾರತ್ನ” ಪ್ರಶಸ್ತಿ

Date:

ಯಶಸ್ವಿ ಪತ್ರಿಕೋದ್ಯಮ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ದುಡಿದ ಅನುಪಮ ಸೇವೆಗಾಗಿ ಪ್ರಸ್ತುತ ಸಾಲಿನ ಬಸವ ಸೇವಾರತ್ನ ಪ್ರಶಸ್ತಿಯನ್ನು ಇಲ್ಲಿನ ಬಸವ ಮಂಟಪದಿಂದ ಪ್ರಕಟಿಸಲಾಗಿದೆ.
ರಂಗಯ್ಯನಬಾಗಿಲು ಬಳಿ ಇರುವ ಬಸವ ಮಂಟಪದಲ್ಲಿ ಜರುಗುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಗಡಿನಾಡು ಚಳ್ಳಕೆರೆ ತಾಲ್ಲೂಕಿನಲ್ಲಿ ಕಳೆದ 29 ವರ್ಷಗಳಿಂದಲೂ ನಿರಂತರವಾಗಿ ‘ಕನ್ನಡ ಸಂಪಿಗೆ’ ಪತ್ರಿಕೆಯನ್ನು ಯಶಸ್ವಿಯಾಗಿ ಪ್ರಕಟಣೆ ಮಾಡುತ್ತಾ ಬರುತ್ತಿದ್ದು, ಪತ್ರಿಕೋದ್ಯಮ ಸೇವೆ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಟಿ.ತಿಪ್ಪೇಸ್ವಾಮಿ ಸಂಪಿಗೆ ಅವರ ಸೇವೆಯನ್ನು ಗುರುತಿಸಿ, ಈ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಬಸವಮಂಟಪ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ...

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ...