Saturday, December 6, 2025
Saturday, December 6, 2025

Basava Jayanti ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ರಾಜಭೀದಿ ಉತ್ಸವ

Date:

Basava Jayanti ಬಸವ ಜಯಂತಿ ಅಂಗವಾಗಿ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ವತಿಯಿಂದ ಶಿವಮೊಗ್ಗ ನಗರದ ಗಾಂಧಿ ಬಜಾರ್ ಬಸವೇಶ್ವರ ದೇವಸ್ಥಾನ ದೇವಸ್ಥಾನ ದಿಂದ ವಿಜೃಂಭಣೆಯಿಂದ ಪೂಜೆ ಸಲ್ಲಿಸಿ ಬಸವೇಶ್ವರ ಭಾವಚಿತ್ರದೊಂದಿಗೆ ಗಾಂಧಿ ಬಜಾರ್ ನೆಹರು ರಸ್ತೆ ಮುಖಾಂತರ ಕುವೆಂಪುರ ರಂಗಮಂದಿರಕ್ಕೆ ಮೆರವಣಿಗೆ ತಲುಪಿತು. Basava Jayanti ವೀರಗಾಸೆ ಡೊಳ್ಳು ಕುಣಿತ. ಕರಡಿಮಜಲು ಹಾಗೂ ಭಜನಾ ತಂಡಗಳೊಂದಿಗೆ ರಾಜಭೀದಿ ಉತ್ಸವವು ವಿಜೃಂಭಣೆಯಿಂದ ನೆರವೇರಿತು
ಸಮಾಜದ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿ ಪ್ರಕಾಶ್. ಕಾರ್ಯದರ್ಶಿ ಎಸ್ಪಿ ದಿನೇಶ್. ಹೆಚ್.ಸಿ ಯೋಗೀಶ್.. ಡಿಎಂ ಶಂಕರಪ್ಪ. ಟಿಬಿ ಜಗದೀಶ್. ಬಾಳೆಕಾಯಿ ಮೋಹನ್. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಚ್ ಎಮ್ ಮಹಾರುದ್ರ. ಶ್ರೀ ವಿಜಯ ಕುಮಾರ್. ಶಾಂತ ಆನಂದ. ಮಹೇಶ್ ಮೂರ್ತಿ ಅನಿತಾ ರವಿಶಂಕರ್ ಪೀ ರುದ್ರೇಶ್. ವೈ ಹೆಚ್ ನಾಗರಾಜ್. ಕಿರಣ್ ದೇಸಾಯಿ. ಕಾಯಕಯೋಗಿ ಚೆನ್ನಬಸಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...