Saturday, March 21, 2026
Saturday, March 21, 2026

DC Gurudatta Hegde ಉದ್ದೇಶಿತ ಹೊಸ ಕಂದಾಯ ಗ್ರಾಮಗಳ ನಿವಾಸಿಗಳು ನೆಲಕಿಮ್ಮತ್ತನ್ನು ಪಾವತಿಸಬೇಕು – ಗುರುದತ್ತ ಹೆಗಡೆ.

Date:

DC Gurudatta Hegde ದಿನಾಂಕ:20.05.2025 ರಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸರ್ಕಾರದ ಮಹತ್ವದ ಯೋಜನೆ ಹೊಸ ಕಂದಾಯ ಗ್ರಾಮಗಳ ರಚನೆ ಕುರಿತು ಹಕ್ಕುಪತ್ರ ಮತ್ತು ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಸಲು ಈಗಾಗಲೇ ದಿನಾಂಕ ನಿಗಧಿಪಡಿಸಲಾಗಿದೆ.

ಈ ವಿಷಯದ ಕುರಿತು ಈಗಾಗಲೇ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲ್ಲೂಕುಗಳಲ್ಲಿ ಹೊಸ ಕಂದಾಯ ಗ್ರಾಮಗಳ ರಚಿಸುವ ಕುರಿತು ಸ್ವೀಕೃತವಾದ ಅರ್ಜಿಗಳ ವಿಚಾರದಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರಕ್ಕೆ ನೆಲಕಿಮ್ಮತ್ತನ್ನು ಪಾವತಿಸುವ ಕುರಿತು ತಿಳುವಳಿಕೆಯನ್ನು ಸಂಬಂಧಪಟ್ಟ ತಹಶೀಲ್ದಾರರಿಂದ ನೀಡಲಾಗಿದೆ.

DC Gurudatta Hegde ಕೂಡಲೇ ಫಲಾನುಭವಿಗಳು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ಕಛೇರಿಯನ್ನು ಸಂಪರ್ಕಿಸಿ 2 ದಿನಗಳ ಒಳಗಾಗಿ ಸರ್ಕಾರಕ್ಕೆ ನೆಲಕಿಮ್ಮತ್ತನ್ನು ಪಾವತಿಸುವ ಕುರಿತು ಕ್ರಮವಹಿಸುವಂತೆ ಈ ಮೂಲಕ ಸಾರ್ವಜನಿಕರಲ್ಲಿ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...