Friday, December 5, 2025
Friday, December 5, 2025

DC Gurudatta Hegde ಉದ್ದೇಶಿತ ಹೊಸ ಕಂದಾಯ ಗ್ರಾಮಗಳ ನಿವಾಸಿಗಳು ನೆಲಕಿಮ್ಮತ್ತನ್ನು ಪಾವತಿಸಬೇಕು – ಗುರುದತ್ತ ಹೆಗಡೆ.

Date:

DC Gurudatta Hegde ದಿನಾಂಕ:20.05.2025 ರಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸರ್ಕಾರದ ಮಹತ್ವದ ಯೋಜನೆ ಹೊಸ ಕಂದಾಯ ಗ್ರಾಮಗಳ ರಚನೆ ಕುರಿತು ಹಕ್ಕುಪತ್ರ ಮತ್ತು ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಸಲು ಈಗಾಗಲೇ ದಿನಾಂಕ ನಿಗಧಿಪಡಿಸಲಾಗಿದೆ.

ಈ ವಿಷಯದ ಕುರಿತು ಈಗಾಗಲೇ ಜಿಲ್ಲೆಯ ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲ್ಲೂಕುಗಳಲ್ಲಿ ಹೊಸ ಕಂದಾಯ ಗ್ರಾಮಗಳ ರಚಿಸುವ ಕುರಿತು ಸ್ವೀಕೃತವಾದ ಅರ್ಜಿಗಳ ವಿಚಾರದಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರಕ್ಕೆ ನೆಲಕಿಮ್ಮತ್ತನ್ನು ಪಾವತಿಸುವ ಕುರಿತು ತಿಳುವಳಿಕೆಯನ್ನು ಸಂಬಂಧಪಟ್ಟ ತಹಶೀಲ್ದಾರರಿಂದ ನೀಡಲಾಗಿದೆ.

DC Gurudatta Hegde ಕೂಡಲೇ ಫಲಾನುಭವಿಗಳು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ಕಛೇರಿಯನ್ನು ಸಂಪರ್ಕಿಸಿ 2 ದಿನಗಳ ಒಳಗಾಗಿ ಸರ್ಕಾರಕ್ಕೆ ನೆಲಕಿಮ್ಮತ್ತನ್ನು ಪಾವತಿಸುವ ಕುರಿತು ಕ್ರಮವಹಿಸುವಂತೆ ಈ ಮೂಲಕ ಸಾರ್ವಜನಿಕರಲ್ಲಿ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...