Monday, August 3, 2026
Monday, August 3, 2026

Dr. G Parameshwara ಕೋಮು ಹಿಂಸಾಚಾರ ನಿಗ್ರಹ ಕಾರ್ಯಪಡೆ ರಚಿಸಲಾಗುವುದು- ಗೃಹ ಸಚಿವ ಡಾ.ಜಿ.ಪರಮೇಶ್ವರ.

Date:

Dr. G Parameshwara ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೋಮು ದುಷ್ಕೃತ್ಯಗಳನ್ನು ಮಟ್ಟ ಹಾಕಲು ನಕ್ಸಲ್ ನಿಗ್ರಹ ಪಡೆಯ ರೀತಿಯಲ್ಲಿಯೇ ಪ್ರತ್ಯೇಕ ‘ಆ್ಯಂಟಿ ಕಮ್ಯುನಲ್ ಟಾಸ್ಕ್ ಪೋರ್ಸ್’ (ಕೋಮು ಹಿಂಸಾಚಾರ ನಿಗ್ರಹ ಕಾರ್ಯಪಡೆ) ರಚಿಸಲಾಗುವುದು. ಕೋಮು ಸಂಬಂಧಿ ಪ್ರಕರಣಗಳ ನಿಗ್ರಹಕ್ಕೆ ಈ ಟಾಸ್ಕ್ ಫೋರ್ಸ್‌ಗೆ ಸಂಪೂರ್ಣ ಅಧಿಕಾರ ನೀಡಲಾಗುವುದು‌ಎಂದು ರಾಜ್ಯ ಗೃಹಸಚಿವ‌ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...