Wednesday, February 4, 2026
Wednesday, February 4, 2026

Madhu Bangarappa ಜಾತಿ & ಜನಗಣತಿ ನಡೆಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸ್ವಾಗತ- ಸಚಿವ ಮಧು‌ ಬಂಗಾರಪ್ಪ

Date:

Madhu Bangarappa ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ನಡೆಸಲು ಮುಂದಾಗಿರುವ
ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ‌ ಮಧು‌ಬಂಗಾರಪ್ಪ ಕೇಂದ್ರದ ನಿರ್ಧಾರವನ್ನ ಸ್ವಾಗತಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ
ಇದರಿಂದ ದೇಶದ ಜನರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯುತ್ತದೆ ಎಂದು ಹೇಳಿದರು

ಇದನ್ನೇ ರಾಜ್ಯ ಸರ್ಕಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದೆ
ವಿರೋಧ ಪಕ್ಷದವರು ಟೀಕೆಯ ನಂತರವೂ ಈ ನಿರ್ಧಾರ ತೆಗೆದುಕೊಂಡಿದ್ದಾರೆ
ರಾಜ್ಯ ಸರ್ಕಾರ ಅನುಸರಿಸಿದ ಮಾನದಂಡವನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು

Madhu Bangarappa ಬೇಕಾದರೆ ಇದಕ್ಕೆ ಇನ್ನಷ್ಟು ಅಂಶಗಳನ್ನು ಸೇರಿಸಿದರೆ ಒಳ್ಳೆಯದು
ಗಣತಿ ಮೂಲಕ ಜನರ ತೆರಿಗೆ ಹಣ ಯಾವ ರೀತಿ ಬಳಕೆಯಾಗುತ್ತಿದೆ ಎಂದು ಗೊತ್ತಾಗಬೇಕು ಎಂದೂ ಕೂಡ ಒತ್ತಿಹೇಳಿದರು.

ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ.
ಕೇಂದ್ರದ ಗಣತಿ ಮೂಲಕ ದೇಶದ ಜನರ ಜೀವನಮಟ್ಟದ ಮಾಹಿತಿ ಸಿಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರ ನೀಡಿದರು.

ಇಲಾಖೆಯಲ್ಲಿನ ನೂತನ ಕ್ರಮಗಳ ಬಗ್ಗೆ ಮಾತನಾಡಿ
ಈ ಬಾರಿ ಎಐ ಆಧಾರಿತ ಭಾಷಾ ಕಲಿಕೆಗೆ ಗಮನ ಹರಿಸಲಾಗುತ್ತದೆ ಎಂದು ಸಚಿವ‌ ಮಧು‌ಬಂಗಾರಪ್ಪ‌ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...