Sunday, August 2, 2026
Sunday, August 2, 2026

Karnataka Hindu Religious Institutions ರಾಜ್ಯದ “ಬಿ & ಸಿ ” ಪ್ರವರ್ಗ ಮುಜರಾಯಿ ದೇಗುಲಗಳ ವ್ಯವಸ್ಥಾಪನಾ ಸಮಿತಿ ರಚನೆ ಬಗ್ಗೆ ಇಲಾಖೆ ಪ್ರಕಟಣೆ

Date:

Karnataka Hindu Religious Institutions ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಕಾಯ್ದೆಯನ್ವಯ ಶಿವಮೊಗ್ಗ ಜಿಲ್ಲೆಯ ‘ಬಿ’ ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರ ವ್ಯವಸ್ಥಾಪನ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ 25 ವರ್ಷ ವಯಸ್ಸಾಗಿರುವ ಭಕ್ತಾದಿಗಳು/ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಎಲ್ಲಾ ತಾಲೂಕು ತಹಶೀಲ್ದಾರ್ ಕಚೇರಿಯಿಂದ ಪಡೆದು, ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22ನೇ ನಿಯಮ)ರಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂ. 05 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...