Thursday, March 19, 2026
Thursday, March 19, 2026

Karnataka Hindu Religious Institutions ರಾಜ್ಯದ “ಬಿ & ಸಿ ” ಪ್ರವರ್ಗ ಮುಜರಾಯಿ ದೇಗುಲಗಳ ವ್ಯವಸ್ಥಾಪನಾ ಸಮಿತಿ ರಚನೆ ಬಗ್ಗೆ ಇಲಾಖೆ ಪ್ರಕಟಣೆ

Date:

Karnataka Hindu Religious Institutions ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಕಾಯ್ದೆಯನ್ವಯ ಶಿವಮೊಗ್ಗ ಜಿಲ್ಲೆಯ ‘ಬಿ’ ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರ ವ್ಯವಸ್ಥಾಪನ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ 25 ವರ್ಷ ವಯಸ್ಸಾಗಿರುವ ಭಕ್ತಾದಿಗಳು/ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಎಲ್ಲಾ ತಾಲೂಕು ತಹಶೀಲ್ದಾರ್ ಕಚೇರಿಯಿಂದ ಪಡೆದು, ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22ನೇ ನಿಯಮ)ರಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂ. 05 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...