Tuesday, February 3, 2026
Tuesday, February 3, 2026

S.N. Chennabasappa ಆಪರೇಷನ್ ಸಿಂಧೂರ ಯಶಸ್ವಿ, ಕೋಟೆ ದೇಗುಲದಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿದ‌ ಶಾಸಕ ಚೆನ್ನಿ

Date:

S.N. Channabasappa ಕಾಶ್ಮೀರ ಕಣಿವೆ ಪೆಹಲ್ಗಮ್ ನಲ್ಲಿ ಉಗ್ರರ ಹೇಡಿ ಕೃತ್ಯಕ್ಕೆ ಪ್ರತೀಕಾರವಾಗಿ ಸತತ ಮೂರು ದಿನಗಳಿಂದ ನಡೆಯುತ್ತಿರುವ ‘ಆಪರೇಷನ್ ಸಿಂಧೂರ್’ ಯಶಸ್ಸಿಗೆ ಹಾಗೂ ಮುಸಲ್ಮಾನ್ ಭಯೋತ್ಪಾದಕರನ್ನು ಹೊಡೆದುರುಳಿಸಿ ಪಾಕಿಸ್ತಾನವನ್ನು ನಿದ್ದೆಗೆಡಿಸುತ್ತಿರುವ ನಮ್ಮ ಹೆಮ್ಮೆಯ ಪಡೆಗಳ ಸುರಕ್ಷತೆಗಾಗಿ ಇಂದು ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬಿಜೆಪಿ ಶಿವಮೊಗ್ಗ ನಗರದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್ ಕೆ, ನಗರಾಧ್ಯಕ್ಷರಾದ, ಮೋಹನ್ ರೆಡ್ಡಿ, ಜಿಲ್ಲಾ ಹಾಗೂ ನಗರದ ಪ್ರಮುಖರು, ಮೋರ್ಚಾಗಳ ಪದಾಧಿಕಾರಿಗಳು ಸೇರಿದಂತೆ ನಮ್ಮ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...