Monday, March 30, 2026
Monday, March 30, 2026

Karnataka State Road Transport Corporation ಶಿವಮೊಗ್ಗ- ಭದ್ರಾವತಿ ವಯಾ ಸಿದ್ಧಾಪುರ ಸಾರಿಗೆ ಬಸ್ ಸೇವೆ ಆರಂಭ

Date:

Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ – ಭದ್ರಾವತಿ ವಯಾ ಸಿದ್ದಾಪುರ, ಮಿಲಿಟರಿಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಸಾರಿಗೆಯ ಪ್ರಯೋಜನವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...