Saturday, December 6, 2025
Saturday, December 6, 2025

Santosh lad ಸಚಿವ ಸಂತೋಷ್ ಲಾಡ್ ಅವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಸಂಯೋಜಕಿ ಕವಿತಾ

Date:

Santosh lad ಕಾಶ್ಮೀರದಲ್ಲಿ ಮೂವರು ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕಾಶ್ಮೀರಕ್ಕೆ ತೆರಳಿ ಮೃತಪಟ್ಟವರ ಶವಗಳನ್ನು ಮರಳಿ ತರುವ ಜೊತೆಗೆ ಅಲ್ಲಿ ಸಿಲುಕಿದ್ದ 178 ಕನ್ನಡಿಗರನ್ನು ತಯ್ನಾಡಿಗೆ ಕರೆತಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕೆಪಿಸಿಸಿ ಸಂಯೋಜಕಿ ಕವಿತಾ ಥೊರತ್ ಅವರ ಕುಟುಂಬ ವರ್ಗದಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಂ.ಎಲ್.ಸಿ ಎಂ.ಜಿ. ಮುಳೆ, ತಂದೆ ಬೀರಪ್ಪ, ತಾಯಿ ಮಹಾಲಕ್ಷ್ಮಿ ಬಾಯಿ,
ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಶಿವಮೊಗ್ಗ ಕಾರ್ಮಿಕ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...