Friday, June 19, 2026
Friday, June 19, 2026

Santosh lad ಸಚಿವ ಸಂತೋಷ್ ಲಾಡ್ ಅವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಸಂಯೋಜಕಿ ಕವಿತಾ

Date:

Santosh lad ಕಾಶ್ಮೀರದಲ್ಲಿ ಮೂವರು ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕಾಶ್ಮೀರಕ್ಕೆ ತೆರಳಿ ಮೃತಪಟ್ಟವರ ಶವಗಳನ್ನು ಮರಳಿ ತರುವ ಜೊತೆಗೆ ಅಲ್ಲಿ ಸಿಲುಕಿದ್ದ 178 ಕನ್ನಡಿಗರನ್ನು ತಯ್ನಾಡಿಗೆ ಕರೆತಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕೆಪಿಸಿಸಿ ಸಂಯೋಜಕಿ ಕವಿತಾ ಥೊರತ್ ಅವರ ಕುಟುಂಬ ವರ್ಗದಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಂ.ಎಲ್.ಸಿ ಎಂ.ಜಿ. ಮುಳೆ, ತಂದೆ ಬೀರಪ್ಪ, ತಾಯಿ ಮಹಾಲಕ್ಷ್ಮಿ ಬಾಯಿ,
ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಶಿವಮೊಗ್ಗ ಕಾರ್ಮಿಕ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...