Thursday, March 19, 2026
Thursday, March 19, 2026

Department of Horticulture ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ

Date:

Department of Horticulture – Index ಶಿವಮೊಗ್ಗ, ಮೇ 16 ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಉಚಿತವಾಗಿ ತಾಳೆ ಸಸಿಗಳನ್ನು ವಿತರಿಸಿ ಮುಂದಿನ 3 ವರ್ಷಗಳವರೆಗೆ ನೆಟ್ಟ ಸಸಿಗಳ ನಿರ್ವಹಣೆಗಾಗಿ ಸಹಾಯಧವನ್ನು ನೀಡುತ್ತಿದ್ದು, ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ಅರ್ಜಿಯನ್ನು ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಮೇ 31ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Department of Horticulture – Index ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ನಂ.: ಕಸಬಾ ಮತ್ತು ಉಡುಗಣಿ -9972777644, ಅಂಜನಾಪುರ-9902170900, ಹೊಸೂರು-7899942267, ತಾಳಗುಂದ-8217528884 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...