Thursday, May 7, 2026
Thursday, May 7, 2026

DC Gurudatta Hegde ಪರಿಶಿಷ್ಠ ಜಾತಿ‌‌ ಒಳ ಮೀಸಲಾತಿ‌ ಸಮೀಕ್ಷಾರ್ಯ ಮೇ25 ರವರೆಗೆ ವಿಸ್ತರಣೆ- ಗುರುದತ್ತ ಹೆಗಡೆ

Date:

DC Gurudatta Hegde ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿಯನ್ನು ವರ್ಗೀಕರಿಸಿ, ಉಪವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶವನ್ನು ಸಂಗ್ರಹಿಸಲು ಕೈಗೊಳ್ಳಲಾದ ಸಮೀಕ್ಷೆಯ ಅವಧಿಯನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ತಿಳಿಸಿದ್ದಾರೆ.
ಮೇ. 05 ರಿಂದ 17ರವರೆಗೆ ನಡೆಯಲಿರುವ ಸಮೀಕ್ಷೆಯನ್ನು ಮೇ 25 ರವರೆಗೆ ಮುಂದುವರೆಸಲಾಗಿದ್ದು, ಈ ಸಮೀಕ್ಷಾ ಸಮಯದಲ್ಲಿ ಮನೆಮನೆಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸುವುದರಿಂದ ಈ ದಿನಾಂಕಗಳAದು ಮನೆಯ ಹಿರಿಯ ಸದಸ್ಯರು ಹಾಜರಿದ್ದು, ಅಗತ್ಯ ದಾಖಲಾತಿಗಳೊಂದಿಗೆ ಕುಟುಂಬದ ಸಂಪೂರ್ಣ ಮಾಹಿತಿಯನ್ನು ಸಮೀಕ್ಷಾದಾರರಿಗೆ ನೀಡಿ ಸಹಕರಿಸುವಂತೆ ಅವರು ತಿಳಿಸಿರುತ್ತಾರೆ.
DC Gurudatta Hegde ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವ ದಿನಾಂಕ ಮೇ 05 ರಿಂದ 25, ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ದಿನಾಂಕ ಮೇ 26 ರಿಂದ 28 ಹಾಗೂ ಸ್ವಯಂ ಘೋಷಣೆ (ಆನ್‌ಲೈನ್ ಮೂಲಕ) ಅವಧಿ ಮೇ 19 ರಿಂದ 28ರವರೆಗೆ ಎಂದು ಅವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...