Monday, February 2, 2026
Monday, February 2, 2026

Dinesh Gundu Rao ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರೆಯುವ‌ ಪ್ರಸ್ತಾವನೆ ತಿರಸ್ಕೃತ. – ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ಖಾಸಗಿ ಮೆಡಿಕಲ್ ಶಾಪ್ ಗಳಿಂದ ಔಷಧಿ ಖರೀಧಿಸುವಂತೆ ಚೀಟಿ ಬರೆದುಕೊಡುವ ಸಂಸ್ಕೃತಿ ಕೈಬಿಡಬೇಕು.. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ರೋಗಿಗಳಿಗೆ ಉಚಿತವಾಗಿ ಔಷಧಿಗಳು ಸಮರ್ಪಕವಾಗಿ ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಔಷಧಿ ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ವಹಿಸಲಾಗಿದೆ. ಎಂದು ರಾಜ್ಯದ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ

Dinesh Gundu Rao ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನ ತೆರೆಯಲು ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ. ಜೆನರಿಕ್ ಔಷಧಿಗಳ ಖರೀದಿಗೆ BPPI ಯೊಂದಿಗೆ KSMSCL ರವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಲಾಗಿದ್ದು, ಪರ್ಯಾಯವಾಗಿ ಆಸ್ಪತ್ರೆಗಳು BPPI ಯಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಬಹುದು. ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿರುವ ಔಷಧಿ ಕೇಂದ್ರಗಳಲ್ಲಿಯೇ ಔಷಧಿಗಳನ್ನು ಉಚಿತವಾಗಿ ಪಡೆಯುವಂತೆ ನಾನು ಮನವಿ ಮಾಡುತ್ತೇನೆ ಎಂದು ಸಚಿವರು ತಮ್ಮ ಜಾಲತಾಣ x ಖಾತೆಯಲ್ಲಿ‌ ಅನಿಸಿಕೆ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...