Tuesday, December 16, 2025
Tuesday, December 16, 2025

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

Date:

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕ
ಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ. ರಾಜೇಶ್ ಕೀಳಂಬಿ ಅವರು ಡಾ.ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ‌ ನೀಡುವ ಚೊಚ್ಚಲ ನಿರ್ಮಾಪಕ ಪ್ರಶಸ್ತಿ‌ಗೆ ಭಾಜನರಾಗಿದ್ದಾರೆ. ಮುಂದಿನ ಅನಿಸಿಕೆಗಳನ್ನ ಅವರ ನಿರೂಪಣೇಯೇ ತಿಳಿಸಿದೆ ಕಳೆದ ಭಾನುವಾರ ಜೀವನದ ಅವಿಸ್ಮರಣೀಯ ದಿನ! ಸಿನೆಮಾ ಪತ್ರಕರ್ತರು ಕೊಡಮಾಡುವ ಚಂದನವನ ಕ್ರಿಟಿಕ್ಸ್ ಅವಾರ್ಡ್ಸ್ ಸಮಾರಂಭದಲ್ಲಿ ಅತ್ಯುತ್ತಮ ಚೊಚ್ಚಲ ನಿರ್ಮಾಪಕ ಪ್ರಶಸ್ತಿ ಪಡೆದಿರುವುದಕ್ಕೆ ಇಷ್ಟೆಲ್ಲ ಸಂಭ್ರಮ ಪಡಲು ಅನೇಕ ಕಾರಣಗಳಿವೆ!! ನನ್ನ ಪಾಲಿನ ಆದರ್ಶ ನಟ ಡಾ|| ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲಿ ಈ ಪ್ರಶಸ್ತಿ ಇರುವುದು ನನ್ನ ಹೆಮ್ಮೆಗೆ ಪ್ರಮುಖ ಕಾರಣ.

Rajesh Keelambi ನನ್ನ ಮತ್ತೊಬ್ಬ ನೆಚ್ಚಿನ ನಟ ಗೋಪಾಲಕೃಷ್ಣ ದೇಶಪಾಂಡೆ ಸರ್ ಗೆ ನಮ್ಮ ಶಾಖಾಹಾರಿ ಸಿನಿಮಾದ ಅತ್ಯುತ್ತಮ ನಟನೆಗಾಗಿ ಪ್ರಶಸ್ತಿ ಸಿಕ್ಕಿರುವುದು Cherry on the cake! ನಮ್ಮ ಶಾಖಾಹಾರಿ ಸಿನಿಮಾ ಏಳು ವಿಭಾಗಗಳಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಂತೂ Over the moon ಅನುಭವ! ಪ್ರಶಸ್ತಿಯ ಸಮ ಭಾಗಿದಾರಳಾದ preetiya ತಂಗಿ Ranjini Prasanna ಗೆ ಕೂಡ hearty congratulations.. ಶಾಖಾಹಾರಿಯ ಈ ಎಲ್ಲ ಸಾಧನೆಗಾಗಿ Sandeep Sunkad ಮತ್ತು ಇಡೀ ಚಿತ್ರತಂಡಕ್ಕೆ ಹಾರ್ದಿಕ ಅಭಿನಂದನೆಗಳು. ಈ ಪ್ರಶಸ್ತಿಗಳು ಚಿತ್ರತಂಡದ ಪರಿಶ್ರಮಕ್ಕೆ ಸಮರ್ಪಿತ! ಅಂದಹಾಗೆ ಇಡೀ ಪ್ರಶಸ್ತಿಪ್ರದಾನ ಸಮಾರಂಭವನ್ನು ಅಚ್ಚುಕಟ್ಟಾಗಿ ಆಯೋಜಿಸಿ, ನಿರ್ವಹಿಸಿದ Sharanu Hullur ಸರ್ ಮತ್ತು ತಂಡಕ್ಕೆ Hats off!!

ಶಾಖಾಹಾರಿಯ ಯಾತ್ರೆಯಲ್ಲಿ ಕೈಜೋಡಿಸಿದ ಸಮಸ್ತರಿಗೂ ಕೋಟಿ ನಮನಗಳನ್ನ ರಾಜೇಶ್ ಕೀಳಂಬಿ ಅರ್ಪಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...