Wednesday, December 17, 2025
Wednesday, December 17, 2025

Shimoga News ಮೇ 25. ವಿದುರ- ವಿಧವೆ ಹಾಗೂ ಪರಿತ್ಯಕ್ತರ ಪುನರ್ವಿವಾಹ ಸಮಾಲೋಚನಾ ಸಭೆ

Date:

Shimoga News ಶಿವಮೊಗ್ಗ, ಮೇ-20 “ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಮೇ-25 ರಂದು ಭಾನುವಾರ ಸವ೯ ಜಾತಿ-ಜನಾಂಗಗಳಿಗೆ ಸೇರಿದ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ.
ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11=00 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ ಹಾಗು ಪರಿತ್ಯಕ್ತರು ಭಾಗವಹಿಸಲಿದ್ದಾರೆ.
Shimoga News ಆಸಕ್ತರು ಆರ್.ಟಿ. ನಟರಾಜ್ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165/9449552635 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...