Friday, December 5, 2025
Friday, December 5, 2025

S. N. Channabasappa ಮಹಾನಗರ ಪಾಲಿಕೆಗೆ ಚುನಾವಣೆ ಅಗತ್ಯವಿದೆ.ಶಾಸಕ ಚನ್ನಬಸಪ್ಪ ಮನವಿ

Date:

S. N. Channabasappa ರಾಜ್ಯ ಚುನಾವಣಾ ಆಯೋಗದ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಆಯುಕ್ತರನ್ನು ಭೇಟಿ ಮಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ಸದ್ಯದ ಪರಿಸ್ಥಿತಿ ಕುರಿತು
ಶಾಸಕ ಚನ್ನಬಸಪ್ಪ ಚರ್ಚೆ ನಡೆಸಿದರು ಶಿವಮೊಗ್ಗ ಮಹಾನಗರ ಪಾಲಿಕೆಯ ಚುನಾಯಿತ ಸಮಿತಿ ಅವಧಿ 2023ರ ನವೆಂಬರ್ ನಲ್ಲಿ ಪೂರ್ಣಗೊಂಡಿದೆ ಒಂದೂವರೆ ವರ್ಷದಿಂದ ಚುನಾಯಿತ ಸಮಿತಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ನಾಗರೀಕರ ಸಮಸ್ಯೆಗಳಿಗೆ ಪರಿಹಾರ, ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಹಾಗೂ ಜನರ ಆಶಯಗಳನ್ನು ಬಿಂಬಿಸುವ ನಾಯಕತ್ವದ ಅಗತ್ಯ ಇದೆ ಇದಕ್ಕಾಗಿ ಪ್ರತಿ ವಾರ್ಡ್ ಗೆ S. N. Channabasappa ಪಾಲಿಕೆಯ ಚುನಾಯಿತ ಸದಸ್ಯರ ಅಗತ್ಯ ಇದೆ ಅದಕ್ಕಾಗಿ ಚುನಾವಣೆಯ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಶಾಸಕ ಚನ್ನಬಸಪ್ಪ ಮನವಿ ಮಾಡಿದರು ಎಂಎಲ್ಸಿ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಹಾಗೂ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು
ಶಾಸಕ ಚನ್ನಬಸಪ್ಪಗೆ ಸಾತ್ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...