Monday, August 3, 2026
Monday, August 3, 2026

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

Date:

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ “ಆತಿಥ್ಯರತ್ನ”ವನ್ನು ಶಿವಮೊಗ್ಗ ನಗರದ ಮಥುರಾ ಪ್ಯಾರಡೈಸ್ ಹೋಟೆಲ್ ಮಾಲಿಕರಾದ ಶ್ರೀಯುತ ಎನ್.ಗೋಪಿನಾಥ್ ರವರಿಗೆ ಘೋಷಣೆಯಾಗಿದೆ. ಈ ಪ್ರಶಸ್ತಿಯನ್ನು ದಿ.29ನೇ ಮೇ ತಿಂಗಳಲ್ಲಿ ರಾಜ್ಯಪಾಲರು ಬೆಂಗಳೂರಿನಲ್ಲಿ ಕೊಡುವರು. ಇವರಿಗೆ ಸಂದ ಗೌರವಕ್ಕೆ ಸಂಸ್ಕೃತ ಭಾರತಿಯ ಅ.ನ.ವಿಜಯೇಂದ್ರ, ಯೂತ್ ಹಾಸ್ಟೆಲ್ಸ್ ನ ಛೇರ್ಮನ್ ಎಸ್.ಎಸ್.ವಾಗೇಶ್, ರೋಟರಿ ಜಿ.ವಿಜಯಕುಮಾರ್, ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್, ಬೈಕ್ ಕ್ಲಬ್ ಅಧ್ಯಕ್ಷ ಸಚ್ಚಿದಾನಂದ ರಕ್ತದಾನಿ ಸಂಘದ ಅಧ್ಯಕ್ಷ ಧರಣೇಂದ್ರ ದಿನಕರ್, ಇತಿಹಾಸ ಅಕಾಡೆಮಿ ಕಾರ್ಯದರ್ಶಿ ದಿಲೀಪ್ ನಾಡಿಗ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಎ.ಮಂಜುನಾಥ್, ನಾಗರಾಜ್, ಸುರೇಶ್ ಕುಮಾರ್, ಮಲ್ಲಿಕಾರ್ಜುನ, ರಾಜು, ಮತ್ತು ಕೆ.ಲೈವ್ ನ್ಯೂಸ್ ಪ್ರಧಾನ ಸಂಪಾದಕ‌
ಡಾ.ಸುಧೀಂದ್ರ ಮುಂತಾದವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...