Monday, February 2, 2026
Monday, February 2, 2026

Dinesh Gundu Rao ಔಷಧ ಸರ್ಕಾರಿ ಆಸ್ಪತ್ರೆಗಲ್ಲೇ ಉಚಿತ ಲಭ್ಯವಿವೆ. ಜನೌಷಧಿ‌‌ ಮಳಿಗೆ ಅಗತ್ಯವಿಲ್ಲ- ಸಚಿವ‌ ದಿನೇಶ್ ಗುಂಡೂರಾವ್

Date:

Dinesh Gundu Rao ರಾಜ್ಯದಲ್ಲಿರುವ 1400 ಜನೌಷಧಿ ಕೇಂದ್ರಗಳಲ್ಲಿ ನಮ್ಮ ಸರ್ಕಾರೀ ಆಸ್ಪತ್ರೆ ಆವರಣದಲ್ಲಿರುವ 180 ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮಾತ್ರ ಆದೇಶಿಸಲಾಗಿದೆ.

ಈ ಬಗ್ಗೆ ಅನಗತ್ಯ ಸುಳ್ಳುಗಳ ಮೂಲಕ ಜನರ ದಿಕ್ಕು ತಪ್ಪಿಸಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರ ಟೀಕೆಗೆ ಉತ್ತರಿಸಿದ್ದಾರೆ

Dinesh Gundu Rao ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಸಾರ್ವಜನಿಕರಿಗೆ ಔಷಧಿಗಳು ಉಚಿತವಾಗಿ ಲಭ್ಯವಾಗಬೇಕು. ನಮ್ಮ ಸರ್ಕಾರೀ ಆಸ್ಪತ್ರೆಗಳಲ್ಲೇ ಜನರಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುತ್ತಿದೆ. ಹೀಗಿರುವಾಗ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ.

ಒಂದು ವೇಳೆ ಸರ್ಕಾರೀ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿಲ್ಲದೆ ಹೋದರೆ ಸರ್ಕಾರೀ ಆಸ್ಪತ್ರೆಗಳು ಭಾರತೀಯ ಔಷಧ ಬ್ಯೂರೋ (ಬಿಪಿಪಿಐ) ಮೂಲಕ ನೇರವಾಗಿ ಜೆನೆರಿಕ್ ಔಷಧಿಗಳನ್ನು ಖರೀದಿಸಲು ಸೂಚಿಸಲಾಗಿದೆ ಎಂದು‌ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...