Thursday, June 18, 2026
Thursday, June 18, 2026

Dinesh Gundu Rao ಔಷಧ ಸರ್ಕಾರಿ ಆಸ್ಪತ್ರೆಗಲ್ಲೇ ಉಚಿತ ಲಭ್ಯವಿವೆ. ಜನೌಷಧಿ‌‌ ಮಳಿಗೆ ಅಗತ್ಯವಿಲ್ಲ- ಸಚಿವ‌ ದಿನೇಶ್ ಗುಂಡೂರಾವ್

Date:

Dinesh Gundu Rao ರಾಜ್ಯದಲ್ಲಿರುವ 1400 ಜನೌಷಧಿ ಕೇಂದ್ರಗಳಲ್ಲಿ ನಮ್ಮ ಸರ್ಕಾರೀ ಆಸ್ಪತ್ರೆ ಆವರಣದಲ್ಲಿರುವ 180 ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮಾತ್ರ ಆದೇಶಿಸಲಾಗಿದೆ.

ಈ ಬಗ್ಗೆ ಅನಗತ್ಯ ಸುಳ್ಳುಗಳ ಮೂಲಕ ಜನರ ದಿಕ್ಕು ತಪ್ಪಿಸಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರ ಟೀಕೆಗೆ ಉತ್ತರಿಸಿದ್ದಾರೆ

Dinesh Gundu Rao ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಸಾರ್ವಜನಿಕರಿಗೆ ಔಷಧಿಗಳು ಉಚಿತವಾಗಿ ಲಭ್ಯವಾಗಬೇಕು. ನಮ್ಮ ಸರ್ಕಾರೀ ಆಸ್ಪತ್ರೆಗಳಲ್ಲೇ ಜನರಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುತ್ತಿದೆ. ಹೀಗಿರುವಾಗ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ.

ಒಂದು ವೇಳೆ ಸರ್ಕಾರೀ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿಲ್ಲದೆ ಹೋದರೆ ಸರ್ಕಾರೀ ಆಸ್ಪತ್ರೆಗಳು ಭಾರತೀಯ ಔಷಧ ಬ್ಯೂರೋ (ಬಿಪಿಪಿಐ) ಮೂಲಕ ನೇರವಾಗಿ ಜೆನೆರಿಕ್ ಔಷಧಿಗಳನ್ನು ಖರೀದಿಸಲು ಸೂಚಿಸಲಾಗಿದೆ ಎಂದು‌ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...