Thursday, September 17, 2026
Thursday, September 17, 2026

B. Y. Raghavendra ಭದ್ರಾವತಿ ವಿಐಎಸ್ಎಲ್ ಪುನಶ್ಚೇತನಕ್ಕೆ ಸಚಿವ ಎಚ್ ಡಿಕೆ ಸಂಕಲ್ಪ.ಸಂಸದ ರಾಘವೇಂದ್ರ “ಫುಲ್ ಖುಷ್”

Date:

B. Y. Raghavendra ಭದ್ರಾವತಿಯ ವಿಐಎಸ್ಎಲ್ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಇನ್ನು ಎರಡು ತಿಂಗಳ ಒಳಗಾಗಿ ಡಿಪಿಆರ್ ಸಿದ್ದಪಡಿಸಿ ಕಾರ್ಖಾನೆಯನ್ನು ಪುನರ್ ನಿರ್ಮಿಸುವ ಕಾರ್ಯಕ್ಕೆ ಮಾನ್ಯ ಪ್ರಧಾನ ಮಂತ್ರಿಯವರಿಂದಲೇ ಈ ವರ್ಷಾಂತ್ಯದಲ್ಲಿ ಶಂಕುಸ್ಥಾಪನೆ ನೆರವೇರಿಸುವುದಾಗಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವುದು ಅತ್ಯಂತ ಸ್ವಾಗತಾರ್ಹ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...