Friday, December 5, 2025
Friday, December 5, 2025

S. N. Channabasappa ನಗರದ 26 ನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ. ಕುಂದುಕೊರತೆ ಪರಿಶೀಲನೆ

Date:

S. N. Channabasappa ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ಸಂಖ್ಯೆ 26ರ ಅಣ್ಣಾ ನಗರ (ಚಾನೆಲ್ ಏರಿಯಾ) ಬಡಾವಣೆಗೆ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಭೇಟಿ ನೀಡಿ, ಬಡಾವಣೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ಸ್ಥಳೀಯ ನಿವಾಸಿಗಳೊಂದಿಗೆ ಮಾತನಾಡಿ ಸಮಸ್ಯೆಯ ಮಾಹಿತಿ ಪಡೆದು, ಈ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ತಕ್ಷಣ ಚರ್ಚೆ ನಡೆಸಿ, ಶೀಘ್ರದಲ್ಲಿ ಪರಿಹರಿಸುವಂತೆ ಸೂಚಿಸಿದರು.

S. N. Channabasappa ಭೇಟಿಯ ವೇಳೆ ಬಡಾವಣೆಯ ರಾಜಕಾಲುವೆ ಸ್ಥಿತಿಯನ್ನು ಪರಿಶೀಲಿಸಿ, ಮಳೆಗಾಲದಲ್ಲಿ ನೀರಿನ ಸರಾಗ ಹರಿವು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ತುರ್ತು ಸ್ವಚ್ಛತಾ ಕಾರ್ಯಕ್ಕೆ ಹಾಗೂ ಹೂಳು ತೆರವು ಮಾಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...