Food, Civil Supplies and Consumer Affairs Department ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಇಂದು ಬೆಂಗಳೂರು ನಗರದ ಗೆದ್ದಲಹಳ್ಳಿ, ಸಂಜಯನಗರ ಸೇರಿದಂತೆ ಇತರೆ ಸ್ಥಳಗಳಲ್ಲಿ ಮನೆಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕಾರ್ಯವಿಧಾನಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ನಾಗರೀಕರೊಂದಿಗೆ ಮಾತನಾಡಿತ ಸಚಿವರು ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಸಂದರ್ಭದಲ್ಲಿ, ತಮ್ಮ ಮೂಲ ಜಾತಿಯನ್ನು ನೋಂದಣಿ ಮಾಡಲು ತಿಳಿಸಿದರು.
Food, Civil Supplies and Consumer Affairs Department ಈ ಸಂದರ್ಭದಲ್ಲಿ ಮುಖಂಡರಾದ ಪಾರ್ಥಸಾರಥಿ, ವೆಂಕಟೇಶ್, ರಮೇಶ್ ಜೊತೆಗಿದ್ದರು.
