Thursday, July 23, 2026
Thursday, July 23, 2026

Dr. HS Venkateshamurthy ನಾಲ್ಕು ದಿನದ ಬಾಳಿಗೆ ಇರಲಿ ಹಾಲು ಹೋಳಿಗೆನುಡಿ-ಗಾನ- ನಮನ

Date:

Dr. HS Venkateshamurthy ಕರ್ನಾಟಕ ಸುಗಮ ಸಂಗೀತ ಪರಿಷತ್ತು ಶಿವಮೊಗ್ಗ ಘಟಕ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಭಾವಗಾನ ಶಿವಮೊಗ್ಗ ನಾದ ಶ್ರೀ. ಸುಗಮ ಸಂಗೀತ ಶಾಲೆ. ಅರ್ಪಿತ ಸಂಗೀತ ಶಾಲೆ. ಹಾಗೂ ತರಂಗಿಣಿ ಸಂಗೀತ ಶಾಲೆ ಶಿವಮೊಗ್ಗ. ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 7-6-2025 ಶನಿವಾರ ಸಂಜೆ ಶಿವಮೊಗ್ಗದ ಮಥುರಾ ಸಭಾಂಗಣದಲ್ಲಿ ಸಂಜೆ 5:00ಗೆ. ಕೀರ್ತಿಶೇಶ ಕವಿ ಡಾ. ಎಚ್ಎಸ್ ವೆಂಕಟೇಶಮೂರ್ತಿ ಯವರಿಗೆ ನಾಕು ದಿನದ ಬಾಳಿಗೆ ಇರಲಿ ಹಾಲು ಹೋಳಿಗೆ ನುಡಿಗಾನ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಗೌರವಾಧ್ಯಕ್ಷರಾದ ಎನ್ ಗೋಪಿನಾಥ್ ಅವರು ವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಶ್ರೀಮತಿ ಶಾಂತ ಶೆಟ್ಟಿ. ಕಾರ್ಯದರ್ಶಿ ಮಥುರಾ ನಾಗರಾಜ್. ಖಜಾಂಚಿ. ಜಿ ವಿಜಯಕುಮಾರ್. ಸಂಚಾಲಕರಾದ. ಶೋಭಾ ಸತೀಶ್. Dr. HS Venkateshamurthy ನಿರ್ದೇಶಕರುಗಳಾದ ಮಂಜುನಾಥ್ ಜಯಶ್ರೀ ಶ್ರೀಧರ್. ಭಾವಗಾನ ತಂಡದ ಅಧ್ಯಕ್ಷರಾದ ಭದ್ರಾವತಿ ವಾಸು. ಸುಮ್ಮ ಸಂಗೀತ ಪರಿಷತ್ ತಾಲೂಕ ಘಟಕದ ಅಧ್ಯಕ್ಷರಾದ ಲಲಿತಮ್ಮ ಹಾಗೂ ಕಲಾವಿದರು ಹಾಡುಗಾರರು ಪರಿಷತ್ತಿನ ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...