Thursday, June 18, 2026
Thursday, June 18, 2026

S.N. Chennabasappa ಎಸ್. ಎನ್. ಚನ್ನಬಸಪ್ಪ ಅವರ ನಿವಾಸಕ್ಕೆ ಕೆ. ಮಾಯಣ್ಣಗೌಡ ಭೇಟಿ

Date:

S.N. Chennabasappa ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಆಯ್ಕೆಯಾಗಿರುವ ಶ್ರೀ ಕೆ. ಮಾಯಣ್ಣಗೌಡ ಅವರು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ವಿವಿಧ ನಗರಾಭಿವೃದ್ಧಿ ವಿಚಾರಗಳಲ್ಲಿ ಫಲಪ್ರದ ಚರ್ಚೆ ನಡೆಸಿದರು.

S.N. Chennabasappa ಈ ಹಿಂದೆ ಕೂಡ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಅವರಿಗಿದ್ದು, ಅವರ ನವ ಚಿಂತನೆಗಳು ಮತ್ತು ಸ್ಪಷ್ಟ ಕಾರ್ಯಯೋಜನೆಗಳೊಂದಿಗೆ ಶಿವಮೊಗ್ಗ ನಗರದ ಮುಂದಿನ ಹಂತದ ಸಮಗ್ರ ಅಭಿವೃದ್ಧಿಗೆ ದಿಕ್ಕು ನೀಡಲಿ ಎಂದು ಶಾಸಕರು ಶುಭ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...