Thursday, September 17, 2026
Thursday, September 17, 2026

S.N. Chennabasappa ಎಸ್. ಎನ್. ಚನ್ನಬಸಪ್ಪ ಅವರ ನಿವಾಸಕ್ಕೆ ಕೆ. ಮಾಯಣ್ಣಗೌಡ ಭೇಟಿ

Date:

S.N. Chennabasappa ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಆಯ್ಕೆಯಾಗಿರುವ ಶ್ರೀ ಕೆ. ಮಾಯಣ್ಣಗೌಡ ಅವರು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ವಿವಿಧ ನಗರಾಭಿವೃದ್ಧಿ ವಿಚಾರಗಳಲ್ಲಿ ಫಲಪ್ರದ ಚರ್ಚೆ ನಡೆಸಿದರು.

S.N. Chennabasappa ಈ ಹಿಂದೆ ಕೂಡ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಅವರಿಗಿದ್ದು, ಅವರ ನವ ಚಿಂತನೆಗಳು ಮತ್ತು ಸ್ಪಷ್ಟ ಕಾರ್ಯಯೋಜನೆಗಳೊಂದಿಗೆ ಶಿವಮೊಗ್ಗ ನಗರದ ಮುಂದಿನ ಹಂತದ ಸಮಗ್ರ ಅಭಿವೃದ್ಧಿಗೆ ದಿಕ್ಕು ನೀಡಲಿ ಎಂದು ಶಾಸಕರು ಶುಭ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...