Monday, February 2, 2026
Monday, February 2, 2026

Karnataka State Commission for Protection of Child Rights ಮೊಬೈಲ್ ಬಳಕೆಗಳಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತ ಅಧ್ಯಯನ ವರದಿ ಬಿಡುಗಡೆ ಕಾರ್ಯಕ್ರಮ

Date:

Karnataka State Commission for Protection of Child Rights ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಚೈಲ್ಡ್ ಫಂಡ್ ಇಂಡಿಯಾದ ಸಹಯೋಗದಲ್ಲಿ ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ಬಳಕೆಗಳಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತ ವಿಶೇಷ ಅಧ್ಯಯನದ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ್ ಹೊರಟ್ಡಿ ಅವರು ಭಾಗವಹಿಸಿದರು.

Karnataka State Commission for Protection of Child Rights ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎನ್.ಹೆಚ್. ಕೋನರೆಡ್ಡಿ,
ಸದಸ್ಯ ಚಂದ್ರಕಾಂತ ಪಾಟೀಲ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...