Monday, August 10, 2026
Monday, August 10, 2026

H. S. Venkateshamurthy ಕನ್ನಡ ಸಾಹಿತ್ಯ ಲೋಕಕ್ಕೆ ಹೆಚ್. ಎಸ್. ವೆಂಕಟೇಶಮೂರ್ತಿ ಅಗಲಿಕೆ ತುಂಬಲಾರದ ನಷ್ಟ : ಶಾಂತಾರಾಮ ಪ್ರಭು

Date:

H. S. Venkateshamurthy ಕನ್ನಡ ಸಾಹಿತ್ಯ ಲೋಕಕ್ಕೆ ಹೆಚ್. ಎಸ್. ವೆಂಕಟೇಶಮೂರ್ತಿ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಕೊಡುಗೆ ನೀಡಿದ್ದು ಅವರ ಸೇವೆ ಅಪಾರವಾಗಿದೆ ಎಂದು ಹಿರಿಯ ಸಾಹಿತಿ, ಲೇಖಕ ಡಾ. ಶಾಂತಾರಾಮ ಪ್ರಭು ಹೇಳಿದರು.

ಕಾರಣಗಿರಿಯ ಸಿದ್ಧಿವಿನಾಯಕ ಸಭಾಭವನದಲ್ಲಿ ಗ್ರಾಮಭಾರತಿ ಟ್ರಸ್ಟ್, ರಾಷ್ಟ್ರೋತ್ಥಾನ ಬಳಗದ ಆಶ್ರಯದಲ್ಲಿ ನಡೆದ ಹೆಚ್. ಎಸ್. ವೆಂಕಟೇಶ ಮೂರ್ತಿ ಸ್ಮರಣೆಗಾಗಿ ಭಾವನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

H. S. Venkateshamurthy ಇದೇ ಸಂದರ್ಭದಲ್ಲಿ ವಿವಿಧ ಕಲಾವಿದರಿಂದ ಹೆಚ್ಎಸ್ ವಿ ಅವರು ರಚಿಸಿದ ಹಾಡುಗಳ ಗಾಯನ ಕಾರ್ಯಕ್ರಮ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಣೇಶಮೂರ್ತಿ ನಾಗರ್ಕೊಡಿಗೆ, ರಾಷ್ಟ್ರೋತ್ಥಾನ ಬಳಗದ ಅಧ್ಯಕ್ಷ ನಳಿನಚಂದ್ರ, ಗ್ರಾಮಭಾರತಿ ಟ್ರಸ್ಟ್ ಅಧ್ಯಕ್ಷ ಹನಿಯ ರವಿ, ಮತ್ತಿತರರು ಉಪಸ್ಥಿತರಿದ್ದರು.
ಪಕ್ಕ ವಾದ್ಯದಲ್ಲಿ ಸಾಗರದ ಪುಟ್ಟು, ಸುನಿಲ್ ಉಡುಪ ಸಹಕರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...