Monday, August 10, 2026
Monday, August 10, 2026

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Date:

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ – ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ವನಮಹೋತ್ಸವ ಕಾಂಗ್ರೆಸ್ ಪಕ್ಷದ ಅಧಿನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು. Rahul Gandhi ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋನಿಯಾ ಎಂ, ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್‌.ಪಿ. ಗಿರೀಶ್, ಶಿವಮೊಗ್ಗ ವಿಧಾನಸಭಾ ಯುವ ಕಾಂಗ್ರೆಸ್ ಬಿ ಲೋಕೇಶ್ ,ಪಕ್ಷದ ಮುಖಂಡರಾದ ಡಾ.ಶರತ್ ಮರಿಯಪ್ಪ,ಆರ್ ಕಿರಣ್ , ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್,ಎಸ್.ಬಸವರಾಜ್, ಯುವ ಕಾಂಗ್ರೆಸ್ ನ ಜಿಲ್ಲಾ ಪದಾಧಿಕಾರಿಗಳಾದ ಎಂ ರಾಕೇಶ್ , ಕೆ .ಎಲ್. ಪವನ್, ಗುರುಪ್ರಸಾದ್, ರಾಹಿಲ್, ಸಚಿನ್ ಈಡಿಗ, ರಾಜೇಶ್ ಮಂದಾರ, ಸೈಯದ್ ಸಾಯಿಲ್ ,ಮಿಥುನ್ ಎಸ್ ಜೆ, ವಿನಯ್ ಬಜಾರ್, ಕಿರಣ್, ಶಬರೀಶ್ ಆರ್ಯ, ಎಸ್ ಶರತ್ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...