Thursday, May 7, 2026
Thursday, May 7, 2026

Department of Posts ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ ಅಳವಡಿಕೆ : ವ್ಯವಹಾರ ವಹಿವಾಟು ತಾತ್ಕಾಲಿಕ ಸ್ಥಗಿತ

Date:

Department of Posts ಭಾರತೀಯ ಅಂಚೆ ಇಲಾಖೆ ಆದೇಶದಂತೆ ಜೂನ್ 23 ರಂದು ಶಿವಮೊಗ್ಗ ಪ್ರಧಾನ ಅಂಚೆ ಕಚೇರಿ, ಜೂ.26 ರಂದು ಭದ್ರಾವತಿ ಮತ್ತು ಸಾಗರ ಪ್ರಧಾನ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ.
ಈ ಸಂಬಂಧ ಪೂರ್ವಸಿದ್ಧತೆಗಾಗಿ ಜೂ. 21 ರಂದು ಶಿವಮೊಗ್ಗ ಹಾಗೂ ತೀರ್ಥಹಳ್ಳಿ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ.
ಜೂ. 25 ರಂದು ಭದ್ರಾವತಿ, ಸಾಗರ, ಸೊರಬ, ಹೊಸನಗರ ಹಾಗೂ ಶಿಕಾರಿಪುರ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ. ಸಾರ್ವಜನಿಕರು ಸಹಕರಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ. ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...