Sunday, August 2, 2026
Sunday, August 2, 2026

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Date:

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ ಜಿಲ್ಲೆಗಳಾದ ತುಮಕೂರು ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಸಂಪರ್ಕವನ್ನು ಕಲ್ಪಿಸಲು ಕಾಮಗಾರಿಗಳು ನಡೆಯುತ್ತಿದ್ದು ಇಂದು ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬೈರಗೊಂಡಲು ಜಲಾಶಯ ನಿರ್ಮಾಣದ ಕಾಮಗಾರಿಗಳನ್ನು ಹಾಗೂ ದೊಡ್ಡಬಳ್ಳಾಪುರದ ಆಲಪನಹಳ್ಳಿಯ ಮೂಲಕ ಕೋಲಾರಕ್ಕೆ ನೀರನ್ನು ಲಿಪ್ಟ್ ಮಾಡುವ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

DK Shivakumar ಈ ಸಂದರ್ಭದಲ್ಲಿ ಶಾಸಕರಾದ ದೀರಜ್ ಮುನಿರಾಜು,ಮಾಜಿ ಶಾಸಕ ವೆಂಕಟರಮಣಯ್ಯ, ಜಲನಿಗಮದ ನಿರ್ದೇಶಕರಾದ ಚನ್ನಚಿತ್ತಯ್ಯ,ಹಾಗೂ ಹಿರಿಯ ಅಭಿಯಂತ್ರರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...