Friday, March 20, 2026
Friday, March 20, 2026

Youth Hostels Association ಬದಲಾದ ಹವಾಗುಣಕ್ಕನುಗುಣವಾಗಿ ನಾವು ಪ್ರಕೃತಿಯೊಂದಿಗೆ ಬೆರೆಯಬೇಕು-ನಾಗೇಶ್

Date:

Youth Hostels Association ವರ್ಷದಲ್ಲಿ ಪ್ರತೀದಿನ ಹವಾಗುಣ ಬದಲಾಗುತ್ತಿರುತ್ತದೆ, ಅದಕ್ಕೆ ಸ್ವಂದಿಸಿ ನಾವು ಪ್ರಕೃತಿಯೊಂದಿಗೆ ಬೆರೆಯಬೇಕು. ಆಗ ಜೀವನದ ಸಾರ್ಥಕತೆ ಎಂದು ತರುಣೋದಯ ಘಟಕ ಏರ್ಪಡಿಸಿದ್ದ ಭೀಮೇಶ್ವರ ಮಳೆಗಾಲದ ಚಾರಣಕ್ಕೆ ಚಾಲನೆ ನೀಡಿದ ಛೇರ್ಮನ್ ವಾಗೇಶ್ ನುಡಿದರು.
ಯೂತ್ ಹಾಸ್ಟೆಲ್ಸ್ ವತಿಯಿಂದ ಅತ್ಯಂತ ಜಾಗೂಕತೆಯಿಂದ, ಕಾರ್ಯಕ್ರಮ ಆಯೋಜಿಸಲಾಗುವುದು. ಇದರಿಂದ ಎಲ್ಲಾ ವಯೋಮಾನದವರು ಭಾಗವಹಿಸಿ ಆನಂದ, ಸಂತೋಷ ಅನುಭವಿಸಬಹುದಾಗಿದೆ ಎಂದರು.
Youth Hostels Association ಈಗ ಮಳೆಗಾಲ, ಅದನ್ನು ಅನುಭವಿಸಲು ಪ್ರತಿ ವರ್ಷ ಅತೀ ಹೆಚ್ಚು ಮಳೆ ಬೀಳುವ ಸ್ಥಳಗಳಿಗೆ ಒಂದು ದಿನದ ಚಾರಣ ಏರ್ಪಡಿಸಿ ಅದರ ಸವಿ ಸವಿಯಲು ಎಲ್ಲಾ ವಯೋಮಾನದವರಿಗೂ ಅವಕಾಶ ನೀಡುತ್ತಾಬಂದಿದ್ದೇವೆ. ಇಂದು ಸಹ ಮೂರು ವರ್ಷದ ಮಗುವಿನಿಂದ ಎಂಬತ್ತು ವರ್ಷದ ವಯೋಮಾನದವರು ಭಾಗವಹಿಸಿದ್ದಾರೆ ಎಂದು ಕಾರ್ಯದರ್ಶಿ ಸುರೇಶ್ ಕುಮಾರ್ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಘಟಕದ ಸಂಸ್ಥಪಕರಾದ ವೇಣುಗೋಪಾಲ್, ಉಮೇಶ್ ನೀರ್ದೆಶಕರಾದ ಮಲ್ಲಿಕಾರ್ಜುನ್ ಕಾನೂರು, ನಾಗರಾಜ್, ಭಾರತಿ, ಸುಮಾರಾಣಿ, ಮಮತಾ, ಡಾ.ಶ್ರೀಧರ್, ಡಾ.ಸಂಗೀತ, ಡಾ.ಶೈಲಶ್ರೀ, ಕಾಂತರಾಜ್, ಸಂತೋಷ್, ಬಸವರಾಜ್ ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...