Thursday, June 18, 2026
Thursday, June 18, 2026

Operation Sindoor “ಆಪರೇಷನ್ ಸಿಂಧೂರ” ದಲ್ಲಿ ಪಾಲ್ಗೊಂಡು ರಜೆಯಲ್ಲಿ ಬಂದ ದಂಪತಿಗಳಿಗೆ ತವರಲ್ಲಿ ಸನ್ಮಾನ

Date:

Operation Sindoor ಬಿ.ಆರ್. ಪ್ರಾಜೆಕ್ಟ್‌ನಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸಿ ತವರಿಗೆ ರಜೆಯ ಮೇಲೆ ಮರಳಿದ್ದ ಅಲ್ಲಾಸಬ್ ಹಾಗೂ ಅವರ ಧರ್ಮಪತ್ನಿಗೆ ಆತ್ಮೀಯ ಸ್ನೇಹಿತರಿಂದ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಉಮೇಶ್‌ಕುಮಾರ್ ಯು.ವಿ., ಮೋಹನ್ ಬಿ., ನಿರಂಜನ್ ಎಸ್., ಪ್ರಮೋದ್ ಎಲ್, ಚಂದ್ರಶೇಖರ್, ವಿಜಯಕುಮಾರ್, ವಸಂತಕುಮಾರ್, ಸುರೇಶ್, ರಮೇಶ್, ವೆಂಕಟೇಶ್ ಎಲ್, ಸುಭಾಷ್‌ಚಂದ್ರ, ಪ್ರದೀಪ್ ಎಂ.ಎನ್., ಈರಣ್ಣ., ಕುಮಾರ್., ನಾಗರಾಜ್., ಶಿವಾಜಿರಾವ್ ಮತ್ತು ಸುಧಾ ಇವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...