Monday, August 3, 2026
Monday, August 3, 2026

Dr. P. Narayan ಡಾ.ಪಿ.ನಾರಾಯಣ್ ಅವರಿಗೆ ಗೌರವ ಅರ್ಪಣೆ

Date:

Dr. P. Narayan ರೋಟರಿ ಜಿಲ್ಲೆಯಲ್ಲಿ ಪೋಲಿಯೋ ನಾರಾಯಣ ಎಂದು ವಿಶೇಷವಾಗಿ ಗುರುತಿಸಿಕೊಂಡ ರೊಟೇರಿಯನ್ ಮಾಜಿ ಜಿಲ್ಲಾ ಗವರ್ನರ್ ಆದ ಡಾಕ್ಟರ ಪಿ ನಾರಾಯಣ್ ರವರಿಗೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜನ ವೈದ್ಯ ನಮನ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 31 82ರ ಪರವಾಗಿ ರೋಟರಿ ಜಿಲ್ಲಾ ಗವರ್ನರ್. ಕೆ ಪಾಲಾಕ್ಷ. ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿಧರ್. ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಹಾಸನ್
Dr. P. Narayan ಮಾಜಿ ಜಿಲ್ಲಾ ರಾಜ್ಯಪಾಲರಾದ ಪ್ರೊಫೆಸರ್ ಎ ಎಸ್ ಚಂದ್ರಶೇಖರ್. ಡಿಎಸ್ ರವಿ. ಮಾಜಿ ಸಹಾಯಕ ಗವರ್ನರ್ಗಳಾದ ಜಿ ವಿಜಯಕುಮಾರ್. ಡಾಕ್ಟರ್ ಗುಡದಪ್ಪ ಕಸಬಿ. ನಿವೃತ್ತ ಡಿಪಿಐ ಚಂದ್ರಶೇಖರಯ್ಯ. ಎಂ ಪಿ ಆನಂದಮೂರ್ತಿ . ವಲಯ ಹತ್ತರ ಸಹಾಯಕ ಗೌರ್ನರ್ ಕೆಪಿ ಶೆಟ್ಟಿ. ಕಿಶೋರ್. ಧನಂಜಯ ರಾಂಪುರ ಭಾರತಿ ಚಂದ್ರಶೇಖರ್. ಶಂಕರ್ ಹಾಗೂ ರೋಟರಿ ಜಿಲ್ಲಾ ಪದಾಧಿಕಾರಿಗಳು ಅಧ್ಯಕ್ಷರುಗಳು ಮಾಜಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...