Sunday, August 9, 2026
Sunday, August 9, 2026

CM Siddaramaiah ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸದಸ್ಯ ಅಷ್ಟೇ ಹೊರತು ಅಧ್ಯಕ್ಷರಾಗಿ ನೇಮಕವಾಗಿಲ್ಲ – ಸಿದ್ಧರಾಮಯ್ಯ ಸ್ಪಷ್ಟನೆ

Date:

CM Siddaramaiah ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸದಸ್ಯರಾಗಿ ನನ್ನನ್ನು ನೇಮಕ ಮಾಡಲಾಗಿದೆ. ಮಾಧ್ಯಮಗಳು ಇದನ್ನು ತಪ್ಪಾಗಿ ಅರ್ಥೈಸಿ ಮಂಡಳಿಯ ಅಧ್ಯಕ್ಷರಾಗಿ ನನ್ನ ನೇಮಕ ಮಾಡಲಾಗಿದೆ ಎಂದು ವರದಿ‌ ಮಾಡಿವೆ. ಇದು ತಪ್ಪು ಮಾಹಿತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.

CM Siddaramaiah ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ.‌ ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಭಾಗವಹಿಸುವ ಈ ಸಭೆಯ ಆತಿಥ್ಯವನ್ನು ನಾನು ವಹಿಸಿಕೊಂಡಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...