Thursday, June 18, 2026
Thursday, June 18, 2026

All India Radio Bhadravati ಜುಲೈ 8. ಆಕಾಶವಾಣಿ ಭದ್ರಾವತಿ‌ ಕೇಂದ್ರದಿಂದ ” ಮಣ್ಣಿನ ಆರೋಗ್ಯ” ಕುರಿತ ಹಲೋ ಆಕಾಶವಾಣಿ‌ ಕಾರ್ಯಕ್ರಮ

Date:

All India Radio Bhadravati ಜುಲೈ 8 ರಂದು ಅಂದರೆ ನಾಳೆ ಮಂಗಳವಾರ ಸಂಜೆ 6.51 ರಿಂದ 7.30ರವರೆಗೆ ‘ಹಲೋ ಕಿಸಾನ್‌ವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಆಕಾಶವಾಣಿ ಭದ್ರಾವತಿಯಿಂದ ಪ್ರಸಾರವಾಗಲಿದೆ. ಮಣ್ಣಿನ ಆರೋಗ್ಯ ವಿಷಯದ ಬಗ್ಗೆ ಈ ಫೋನ್ ಇನ್ ನೇರ ಪ್ರಸಾರದಲ್ಲಿ ಮಾಹಿತಿ ನೀಡುತ್ತಾರೆ ಶಿವಮೊಗ್ಗ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಮಮತಾ ಆರ್. ಎಂದು ಆಕಾಶವಾಣಿ ಭದ್ರಾವತಿ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282/ 270283, ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...