Wednesday, August 12, 2026
Wednesday, August 12, 2026

Kannada Sahitya Parishath ಶಿವಮೊಗ್ಗ ಜಿಲ್ಲಾ ಕಸಾಪದಿಂದ ಆಷಾಡೆ “ಕಾವ್ಯ ಸಂಭ್ರಮ” ವಿದ್ಯಾರ್ಥಿ ವಿಶೇಷ

Date:

Kannada Sahitya Parishath ಜುಲೈ 20 ರಂದು ಭಾನುವಾರ ಸಂಜೆ 5-30 ಕ್ಕೆ ಸಾಹಿತ್ಯ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ನಾಡಿನ ವಿವಿಧ ಕವಿಗಳು ಬರೆದ ಕವನಗಳನ್ನು ಗಾಯಕರು ಹಾಡಿದ ಹಾಡುಗಳನ್ನು ನಮ್ಮ ಪ್ರೌಢಾಶಾಲಾ ವಿದ್ಯಾರ್ಥಿಗಳು ವೃಂದಗಾನದಲ್ಲಿ ಹಾಡಲಿದ್ದಾರೆ. ಆಯ್ದ 11 ಶಾಲೆಗಳಿಂದ ತಲಾ 15 ವಿದ್ಯಾರ್ಥಿಗಳನ್ನು ಒಳಗೊಂಡ ತಂಡಗಳು ವೃಂದಗಾನದಲ್ಲಿ ಹಾಡಲಿದ್ದಾರೆ. ಆಷಾಡದ ಕಾವ್ಯ ಸಂಭ್ರಮ ಕಾರ್ಯಕ್ರಮದಲ್ಲಿ 165 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಮಕ್ಕಳಲ್ಲಿ ಕಾವ್ಯ ಆಸಕ್ತಿ ಮೂಡಿಸುವುದು. ಕವನಗಳನ್ನು ಹಾಡುವಂತೆ ಪ್ರೇರೇಪಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ವಿದ್ಯಾರ್ಥಿಗಳು, ಪೋಷಕರು, ಸಾಹಿತ್ಯ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಮನವಿಮಾಡಿದ್ದಾರೆ.
Kannada Sahitya Parishath ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನೆರವು ಪಡೆಯಲಾಗಿದೆ. ಎಲ್ಲಾ ಶಾಲೆಗಳಿಗೂ ಸುತ್ತೋಲೆ ಹೊರಡಿಸಲಾಗಿದೆ. ಆಸಕ್ತಶಾಲೆಗಳು ಸಂಪರ್ಕ ಮಾಡಲು ಡಿ. ಮಂಜುನಾಥ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...