Wednesday, August 12, 2026
Wednesday, August 12, 2026

S.N.Chennabasappa ಪೌರ ಕಾರ್ಮಿಕರ ಮುಷ್ಕರದ ಸಂದರ್ಭದಲ್ಲಿ ಶಾಸಕ ಚೆನ್ನಿ ಅವರಿಂದ ಕಾರ್ಮಿಕರ ಮನವಿ ಸ್ವೀಕಾರ

Date:

S.N.Chennabasappa ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ, ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ನೌಕರರ ಆವಾಲುಗಳನ್ನು ಸ್ವೀಕರಿಸಿದರು.

ನೌಕರರ ಬೇಡಿಕೆಗಳಾದ ಏಳನೇ ವೇತನ ಆಯೋಗದ ಸೌಲಭ್ಯ, ನೇಮಕಾತಿ ನಿಯಮಾವಳಿಗಳ ತಿದ್ದುಪಡಿ, ಕೆಜಿಐಡಿ ಮತ್ತು ಜೆಪಿಎಫ್ ಸೌಲಭ್ಯಗಳ ಕುರಿತು, ಆರೋಗ್ಯ ಸೌಲಭ್ಯಗಳಾದ ಜ್ಯೋತಿ ಆರೋಗ್ಯ ಸಂಜೀವಿನಿಯನ್ನು ಜಾರಿಗೊಳಿಸುವ ಕುರಿತು, ಸರ್ಕಾರಿ ನೌಕರರಿಗೆ ಕ್ರೀಡೆ ಆಯೋಜನೆಗೆ ಸಂಬಂಧಿಸಿದಂತೆ ಮನವಿಯನ್ನು ಸ್ವೀಕರಿಸಿ, ಈ ಕುರಿತು ಮಹಾನಗರ ಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳೊಂದಿಗೆ ಸೂಕ್ತ ಮಟ್ಟದಲ್ಲಿ ಚರ್ಚೆ ನಡೆಸುವ ಮೂಲಕ ನ್ಯಾಯ ದೊರಕಿಸುವ ಪ್ರಯತ್ನ ಮಾಡುವ ವಿಶ್ವಾಸವನ್ನು ನೀಡಿದರು.

S.N.Chennabasappa ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾಕ್ಟರ್ ಧನಂಜಯ್ ಸರ್ಜಿ, ನೌಕರರ ಸಂಘದ ಪ್ರಮುಖರು, ಸಂಘದ ಸದಸ್ಯರು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...