Friday, June 19, 2026
Friday, June 19, 2026

S.N.Chennabasappa ಶಿವಮೊಗ್ಗದ ವಾರ್ಡ್ ನಂ 21 ಕ್ಕೆ ಶಾಸಕ ಚೆನ್ನಿ ಭೇಟಿ, ಸ್ಥಳೀಯರ ಸಮಸ್ಯೆಗಳ ಬಗ್ಗೆ ಪರಿಶೀಲನೆ

Date:

S.N.Chennabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 21ರ ದುರ್ಗಿಗುಡಿ, ಕಾಮಾಕ್ಷಿ ಬೀದಿ, ಗಾರ್ಡನ್ ಏರಿಯ ಹಾಗೂ ಸಾವರ್ ಲೈನ್ ರಸ್ತೆಯ ಬಡಾವಣೆಗಳಿಗೆ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಅವರ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಬಡಾವಣೆಗಳಲ್ಲಿರುವಂತಹ ಇರುವಂತಹ ಯುಜಿಡಿ ಸಮಸ್ಯೆಗಳು, ಕನ್ಸರ್ವೆನ್ಸಿ ರಸ್ತೆಗಳ ಸ್ವಚ್ಛತೆ ಕುರಿತು ಸ್ಥಳೀಯರಿಂದ ವಿವರವಾದ ಮಾಹಿತಿ ಪಡೆದರು.

ಈ ಕುರಿತು ಮಹಾನಗರ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣ ಚರ್ಚಿಸಿ, ಶೀಘ್ರದಲ್ಲಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

S.N.Chennabasappa ಈ ಭೇಟಿ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರಾದ ಶ್ರೀ ಶಿವಾನಂದ್, ಪ್ರಮುಖರಾದ ಶ್ರೀ ಕಿರಣ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...